11:34 PM Sunday19 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೋವಿಡ್  ಲಸಿಕೆ ಅಭಿಯಾನಕ್ಕೆ  ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

30/06/2021, 22:34

ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಬುಧವಾರ ಕಾಲೇಜಿನಲ್ಲಿ ಜರುಗಿತು.

 ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ  ಡಾ. ಧನಶ್ರೀ  ಅಭಿಯಾನವನ್ನು ಉದ್ಘಾಟಿಸಿದರು. ಕೆನರಾ ಸಮೂಹ ಸಂಸ್ಥೆಗಳ ಖಜಾಂಜಿ ಸಿ.ಎ. ಶ್ರೀ ಎಂ. ವಾಮನ ಕಾಮತ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಕೆನರಾ ಸಮೂಹ ಸಂಸ್ಥೆಯ ಶ್ರೀ ಗುರುದತ್ತ ಭಾಗವತ್, ಐಕ್ಯೂಎಸಿ ಸಂಯೋಜಕಿ ದೇಜಮ್ಮ ಎ., ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್.  ಮುಂತಾದವರು ಉಪಸ್ಥಿತರಿದ್ದರು. ಸುಮಾರು 600 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು