2:15 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿಯಲ್ಲಿ ಸ್ನಾನಕ್ಕಿಳಿದ ಬಾಲಕ ನೀರುಪಾಲು; ನುರಿತ ಈಜುಗಾರರಿಂದ ಶೋಧ ಕಾರ್ಯ

24/10/2022, 16:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಬೀರೇಶ್ವರ ಜಾತ್ರಾ ಮಹೋತ್ಸವದ ಆಗಮಿಸಿದ 16 ವರ್ಷದ ಬಾಲಕ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನಾಪತ್ತೆಯಾಗಿದ್ದಾನೆ.


ಬಾಲಕನನ್ನು ಅಥಣಿ ತಾಲೂಕಿನ ಶಿನಾಳ ಗ್ರಾಮದ ಸಿದ್ದು ವಾಗ್ಮೊಡೆ ಎಂದು ಗುರುತಿಸಲಾಗಿದೆ.ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸ್ಥಾನಕ್ಕೆ ತೆರಳಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರಿಂದ ಮಾಹಿತಿ ದೊರೆತಿದೆ.ಸ್ಥಳೀಯ ನುರಿತ ಈಜುಗಾರರಿಂದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಗ್ರಾಮಸ್ಥರು,ಸ್ಥಳಕ್ಕೆ ಅಥಣಿ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು