4:49 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅಥಣಿ; ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ; ಸ್ನಾನ ಮಾಡುವಾಗ ದುರ್ಘಟನೆ

26/10/2022, 13:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಸಮೀಪ
ಕೃಷ್ಣಾ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿದ್ದ ಬಾಲಕ ಕುಮಾರ್ ಸಿದ್ದಪ್ ವಾಗ್ಮೋಡೆಯ ಮೃತದೇಹ ಇಂದು ಪತ್ತೆಯಾಗಿದೆ.
ಬಾಲಕ ಹುಲಗಬಾಳಿ ಗ್ರಾಮದ ಬಿರೇಶ್ವರ ಜಾತ್ರೆಗೆ ಬಂದಿದ್ದ. ಅಲ್ಲಿ ಸ್ನಾನಕ್ಕೆಂದು ಕೃಷ್ಣಾ ನದಿಗೆ ಇಳಿದಿದ್ದ.


ಸ್ಥಳದಲ್ಲಿ ಎಸ್ ಡಿ ಆರ್ ಎಫ್ ಹಾಗೂ ತಾಲೂಕಿನ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳಿಂದ ಮೃತದೇಹವನ್ನು ಹೊರತೆಗೆಯಲಾಗಿದೆ
ಮೃತ ಬಾಲಕನ ಶವ ಶೋಧ ಕಾರ್ಯಚರಣೆಯಲ್ಲಿ ಅಥಣಿ ತಾಲೂಕಿನ ಅಗ್ನಿಶಾಮಕ ಸಿಬ್ಬಂದಿಗಳಾದ ರಾಜು ತಳವಾರ, ಅನಿಲ್ ಬಡಚಿ, ನೀಲಪ್ಪ ಹಿರವಾಡೆ, ಸುರೇಶ್ ಮಾದರ, ಶಿವಾನಂದ್ ಶಿರಹಟ್ಟಿ, ಶಿವಯ್ಯ ಮಠಪತಿ ಇವರ ನೇತೃತ್ವದ ತಂಡ ಮೃತ ಬಾಲಕನ ಶವ ಪತ್ತೆ ಮಾಡಲು ಹಗಲು ರಾತ್ರಿ ಎನ್ನದೆ ಕಾರ್ಯಚರಣೆ ನಡೆಸಿದ್ದಾರೆ.
ಮಗ ಮೃತನಾಗಿದ್ದರಿಂದ ನನ್ನ ಕುಟುಂಬ ಬೀದಿಗೆ ಬಂದಿದೆ‌ ದಯವಿಟ್ಟು ಸ್ಥಳೀಯ ಶಾಸಕರುಗಳು ನನ್ನ ಕುಟುಂಬಕ್ಕೆ ಸಹಾಯ ನೀಡಬೇಕೆಂದು ಬಾಲಕನ ತಂದೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು