3:59 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಥಣಿ; ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ; ಸ್ನಾನ ಮಾಡುವಾಗ ದುರ್ಘಟನೆ

26/10/2022, 13:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಸಮೀಪ
ಕೃಷ್ಣಾ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿದ್ದ ಬಾಲಕ ಕುಮಾರ್ ಸಿದ್ದಪ್ ವಾಗ್ಮೋಡೆಯ ಮೃತದೇಹ ಇಂದು ಪತ್ತೆಯಾಗಿದೆ.
ಬಾಲಕ ಹುಲಗಬಾಳಿ ಗ್ರಾಮದ ಬಿರೇಶ್ವರ ಜಾತ್ರೆಗೆ ಬಂದಿದ್ದ. ಅಲ್ಲಿ ಸ್ನಾನಕ್ಕೆಂದು ಕೃಷ್ಣಾ ನದಿಗೆ ಇಳಿದಿದ್ದ.


ಸ್ಥಳದಲ್ಲಿ ಎಸ್ ಡಿ ಆರ್ ಎಫ್ ಹಾಗೂ ತಾಲೂಕಿನ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳಿಂದ ಮೃತದೇಹವನ್ನು ಹೊರತೆಗೆಯಲಾಗಿದೆ
ಮೃತ ಬಾಲಕನ ಶವ ಶೋಧ ಕಾರ್ಯಚರಣೆಯಲ್ಲಿ ಅಥಣಿ ತಾಲೂಕಿನ ಅಗ್ನಿಶಾಮಕ ಸಿಬ್ಬಂದಿಗಳಾದ ರಾಜು ತಳವಾರ, ಅನಿಲ್ ಬಡಚಿ, ನೀಲಪ್ಪ ಹಿರವಾಡೆ, ಸುರೇಶ್ ಮಾದರ, ಶಿವಾನಂದ್ ಶಿರಹಟ್ಟಿ, ಶಿವಯ್ಯ ಮಠಪತಿ ಇವರ ನೇತೃತ್ವದ ತಂಡ ಮೃತ ಬಾಲಕನ ಶವ ಪತ್ತೆ ಮಾಡಲು ಹಗಲು ರಾತ್ರಿ ಎನ್ನದೆ ಕಾರ್ಯಚರಣೆ ನಡೆಸಿದ್ದಾರೆ.
ಮಗ ಮೃತನಾಗಿದ್ದರಿಂದ ನನ್ನ ಕುಟುಂಬ ಬೀದಿಗೆ ಬಂದಿದೆ‌ ದಯವಿಟ್ಟು ಸ್ಥಳೀಯ ಶಾಸಕರುಗಳು ನನ್ನ ಕುಟುಂಬಕ್ಕೆ ಸಹಾಯ ನೀಡಬೇಕೆಂದು ಬಾಲಕನ ತಂದೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು