6:03 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ನ.1ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ; ಕಥಾಬಿಂದು ಪುರಸ್ಕಾರ

29/10/2022, 20:31

ಮೂಡುಬಿದರೆ(reporterkarnataka.com)ಯುಗ ಪುರುಷ ಕಿನ್ನಿಗೋಳಿ ವತಿಯಿಂದ
ಕಥಾ ಬಿಂದು ಸಾಹಿತ್ಯ ವೇದಿಕೆ ವಾಯ್ಸ್ ಆಫ್ ಆರಾಧನ ಆಶ್ರಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಿನ್ನಿಗೋಳಿ ಯುಗಪುರುಷ ದಲ್ಲಿ ಮಧ್ಯಾಹ್ನ 2 ರಿಂದ ನಡೆಯಲಿದೆ.

ಡಾ.ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಭುವನಾಭಿರಾಮ ಉಡುಪ ಅವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೇಮಾಚಾರ್ಯ ಡೈಜಿವರ್ಡ್ ಉದ್ಯಮಿ ಶ್ರೀಪತಿ ಭಟ್, ಸಾಹಿತಿ ಪಿ.ವಿ. ಪ್ರದೀಪ್ ಕುಮಾರ್ ಹಾಗೂ ವಾಯ್ಸ್ ಆಫ್ ಆರಾಧನ ಸಂಸ್ಥಾಪಕಿ ಪದ್ಮಶ್ರೀ ಭಟ್ ನಿಡ್ಡೋಡಿ ಉಪಸ್ಥಿತರಿರುವವರು.

ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಡಾ. ಶೇಖರ ಅಜೆಕಾರು ಅವರ ತಂಡದ ಕವಿಗೋಷ್ಟಿ ನಡೆಯಲಿದೆ. ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ 2022 ಹಾಗೂ ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು