11:53 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಒಂದೆಡೆ ಕಾಫಿನಾಡ ಚಂದು ಮತ್ತೊಂದೆಡೆ ಸಿ.ಟಿ. ರವಿ ಡ್ಯಾನ್ಸ್ !!

29/10/2022, 23:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರು ರಾಜಕಾರಣಿ ಸಿ.ಟಿ. ರವಿ ಮತ್ತು ಯೂಟ್ಯೂಬರ್ ಕಾಫಿನಾಡು ಚಂದು ಅವರ ಜುಗಲ್ ಬಂಧಿಗೆ ಸಾಕ್ಷಿಯಾಯಿತು.

ಕೋಟಿಕಂಠ ಗಾಯನದಲ್ಲಿ ಇವರಿಬ್ಬರು ಕುಣಿದು ಕುಪ್ಪಳಿಸಿದರು.
ಮಾಜಿ ಸಚಿವ ಸಿ.ಟಿ.ರವಿ ಎದುರು ಕಾಫಿನಾಡ ಚಂದು ಡ್ಯಾನ್ಸ್ ಮಾಡಿದರು. ಒಂದು ಕಡೆ ರವಿ ಡ್ಯಾನ್ಸ್ ಮಾಡುತ್ತಿದ್ದರೆ, ಇನ್ನೊಂದು ಕಡೆ ಚಂದು ಕುಣಿದು ಕುಪ್ಪಳಿಸುತ್ತಿದ್ದರು.


ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟಿದರೆ
ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ರವಿ ಮತ್ತು ಚಂದು ಸಖತ್ ಸ್ಟೆಪ್ ಹಾಕಿದರು.ಸಚಿವ ಭೈರತಿ ಬಸವರಾಜು, ಸಿ.ಟಿ.ರವಿ ಜೊತೆ ಚಂದು ಕುಣಿದರು.

ಇತ್ತೀಚಿನ ಸುದ್ದಿ

ಜಾಹೀರಾತು