5:32 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಒಂದೆಡೆ ಕಾಫಿನಾಡ ಚಂದು ಮತ್ತೊಂದೆಡೆ ಸಿ.ಟಿ. ರವಿ ಡ್ಯಾನ್ಸ್ !!

29/10/2022, 23:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರು ರಾಜಕಾರಣಿ ಸಿ.ಟಿ. ರವಿ ಮತ್ತು ಯೂಟ್ಯೂಬರ್ ಕಾಫಿನಾಡು ಚಂದು ಅವರ ಜುಗಲ್ ಬಂಧಿಗೆ ಸಾಕ್ಷಿಯಾಯಿತು.

ಕೋಟಿಕಂಠ ಗಾಯನದಲ್ಲಿ ಇವರಿಬ್ಬರು ಕುಣಿದು ಕುಪ್ಪಳಿಸಿದರು.
ಮಾಜಿ ಸಚಿವ ಸಿ.ಟಿ.ರವಿ ಎದುರು ಕಾಫಿನಾಡ ಚಂದು ಡ್ಯಾನ್ಸ್ ಮಾಡಿದರು. ಒಂದು ಕಡೆ ರವಿ ಡ್ಯಾನ್ಸ್ ಮಾಡುತ್ತಿದ್ದರೆ, ಇನ್ನೊಂದು ಕಡೆ ಚಂದು ಕುಣಿದು ಕುಪ್ಪಳಿಸುತ್ತಿದ್ದರು.


ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟಿದರೆ
ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ರವಿ ಮತ್ತು ಚಂದು ಸಖತ್ ಸ್ಟೆಪ್ ಹಾಕಿದರು.ಸಚಿವ ಭೈರತಿ ಬಸವರಾಜು, ಸಿ.ಟಿ.ರವಿ ಜೊತೆ ಚಂದು ಕುಣಿದರು.

ಇತ್ತೀಚಿನ ಸುದ್ದಿ

ಜಾಹೀರಾತು