7:04 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ: ಕ್ರಿಕೆಟ್ ಪಂದ್ಯಾವಳಿ; ಕೊಟ್ಟಾರ ಶಾಖೆ ಪ್ರಥಮ

31/10/2022, 22:57

ಮಂಗಳೂರು(reporterkarnataka.com) : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ “ಕ್ರಿಕೆಟ್ ಪಂದ್ಯಾವಳಿ” ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಿತು.

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಪಂದ್ಯದಲ್ಲಿ ಕೊಟ್ಟಾರ ಶಾಖೆ ಪ್ರಥಮ ಸ್ಥಾನ ಹಾಗೂ ಕುಂಟಿಕಾನ್ ಶಾಖೆ ದ್ವಿತೀಯ ಸ್ಥಾನ ಪಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಉಪವಿಭಾಗಧಿಕಾರಿ ಶಿಲ್ಪ ಶೆಟ್ಟಿ, ವಿವಿಧ ಶಾಖೆಗಳ ಶಾಖಾಧಿಕಾರಿಗಳಾದ ಸುಬ್ರಹ್ಮಣ್ಯ, ನವೀನ್ ಕುಮಾರ್, ವಿನೋದ್, AE ಚೆನ್ನೇಶ್, ಸಂಪತ್, SB ಪಾಟೀಲ್, ಕರಿಬಸಪ್ಪ, ಮಂಜುನಾಥ್, ಪುಟ್ಟೇಗೌಡ, ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು