8:41 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಿಂಧನೂರು: ಟಿಪ್ಪರ್ – ಸರಕಾರಿ ಬಸ್ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ, ಲಾರಿ ಚಾಲಕ ಪರಾರಿ 

01/07/2021, 07:49

ಸಿಂಧನೂರು(reporterkarnataka news); ಟಿಪ್ಪರ್ ಮತ್ತು ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಗರದ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ ನ ಕೆಇಬಿ ಸಮೀಪ ನಡೆದಿದೆ.
ಮುಂದುಗಡೆ ಚಲಿಸುತ್ತಿರುವ ಟಿಪ್ಪರ್ ಗೆ ಹಿಂಬದಿ ಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಮುಂದಿನ ಭಾಗ ಗಾಜು ಸಂಪೂರ್ಣವಾಗಿ ಒಡೆದು ಹೋಗಿದೆ.

ಮುಂದುಗಡೆ ತೆರಳುತ್ತಿದ್ದ ಟಿಪ್ಪರ್ ಬ್ರೇಕ್ ಹಾಕಿದ್ದಾಗ ಬಸ್ ಬಂದು ಗುದ್ದಿದೆ. ಇದರಿಂದ ಬಸ್ ನ ಗಾಜು ಒಡೆದು ಹೋಗಿದೆ.

ಟಿಪ್ಪರ್ ಚಾಲಕ ಪರಾರಿಯಾಗಿದ್ದು, ರಸ್ತೆ ಮಧ್ಯೆ ನಿಂತಿರುವ ಬಸ್ಸಿನಿಂದ ಟ್ರಾಫಿಕ್ ಜಾಮ್ ಆಗಿದೆ. ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು