1:32 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಸಿಂಧನೂರು: ಟಿಪ್ಪರ್ – ಸರಕಾರಿ ಬಸ್ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ, ಲಾರಿ ಚಾಲಕ ಪರಾರಿ 

01/07/2021, 07:49

ಸಿಂಧನೂರು(reporterkarnataka news); ಟಿಪ್ಪರ್ ಮತ್ತು ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಗರದ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ ನ ಕೆಇಬಿ ಸಮೀಪ ನಡೆದಿದೆ.
ಮುಂದುಗಡೆ ಚಲಿಸುತ್ತಿರುವ ಟಿಪ್ಪರ್ ಗೆ ಹಿಂಬದಿ ಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಮುಂದಿನ ಭಾಗ ಗಾಜು ಸಂಪೂರ್ಣವಾಗಿ ಒಡೆದು ಹೋಗಿದೆ.

ಮುಂದುಗಡೆ ತೆರಳುತ್ತಿದ್ದ ಟಿಪ್ಪರ್ ಬ್ರೇಕ್ ಹಾಕಿದ್ದಾಗ ಬಸ್ ಬಂದು ಗುದ್ದಿದೆ. ಇದರಿಂದ ಬಸ್ ನ ಗಾಜು ಒಡೆದು ಹೋಗಿದೆ.

ಟಿಪ್ಪರ್ ಚಾಲಕ ಪರಾರಿಯಾಗಿದ್ದು, ರಸ್ತೆ ಮಧ್ಯೆ ನಿಂತಿರುವ ಬಸ್ಸಿನಿಂದ ಟ್ರಾಫಿಕ್ ಜಾಮ್ ಆಗಿದೆ. ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು