12:27 PM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿಯಲ್ಲಿ ಶ್ವಾನ ಸಾಗಿಸಲು ಟಿಕೆಟ್ : ಡಾಗ್ ಪ್ರಿಯರು ಫುಲ್ ಖುಷ್

31/10/2022, 23:47

ಬೆಂಗಳೂರು(reporterkarnataka.com): ಕೆಎಸ್ಅರ್ ಟಿಸಿಯಲ್ಲಿ ಶ್ವಾನ ಸಾಗಿಸಲು ಸರಕಾರ ಅವಕಾಶ ನೀಡಿದ್ದು, ಸಾಗಾಣಿಕೆಯಲ್ಲಿ ಕೆಲವು ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ.

ಶ್ವಾನ ಸಾಗಿಸಲು ಅವಕಾಶ ನೀಡಲಾಗಿದೆ.ಮಾರ್ಪಾಡು ಮಾಡಲಾದ ನಿಯಮಾವಳಿಯ ಪ್ರಕಾರ ನಾಯಿಯನ್ನು ಕೊಂಡೊಯ್ಯಲು ಒಬ್ಬ ನಾಯಿ / ನಾಯಿಮರಿಗೆ ಅರ್ಧ ಟಿಕೇಟ್ ದರ ವಯಸ್ಕ ಪ್ರಯಾಣಿಕರಂತೆ ಪರಿಗಣಿಸಿ | (ಮಕ್ಕಳ ದರ ವಿಧಿಸುವುದು) ದರವನ್ನು ಅದಕ್ಕನುಗುಣವಾಗಿ ಪಡೆಯುವುದು.
ಪ್ರಯಾಣಿಕರಿಗೆ ಕೊಂಡೊಯ್ಯಲು ಒಂದು ವೇಳೆ ಅವಕಾಶಕ್ಕಿಂತ ಹೆಚ್ಚಿನ ಪ್ರತಿ ಪ್ರಯಾಣಿಕರು 30 ಕೆಜಿ ತೂಕದವರೆಗೆ ತೂಕದ ಲಗೇಜ್ ಕೊಂಡೊಯ್ಯುವ ಲಗೇಜ್ ಉಚಿತವಾಗಿ ಕೊಂಡೊಯ್ಯುವ ಸಾಮಾನ್ಯ ವೇಗದೂತ | ನಗರ ಹೊರವಲಯ ಬಸ್ಸುಗಳಲ್ಲಿ ಮಾತ್ರ ಸಾಗಣೆ ಮಾಡುವುದನ್ನು ಮುಂದುವರೆಸಲಾಗಿದೆ.

ಉಚಿತವಾಗಿ ಅವಕಾಶದಲ್ಲಿ ಪ್ರಯಾಣಿಕ ವೈಯಕ್ತಿಕ ಲಗೇಜ್ ಅವಕಾಶವಿರುವ ಬ್ಯಾಗ್‌ , ಸೂಟ್‌ಕೇಸ್, ಕಿಟ್‌ಬ್ಯಾಗ್ ಉಳಿದ | ಇತ್ಯಾದಿ ಕೊಂಡೊಯ್ಯುವ ವಸ್ತುಗಳನ್ನು (ದಿನಸಿ, ತೆಂಗಿನಕಾಯಿ, ರಾಗಿ, ಅಕ್ಕಿ, ಹಿಟ್ಟು, ತರಕಾರಿ, ಹಣ್ಣು, ಹೂವು, ಒಂದು ಸೀಲಿಂಗ್ ಫ್ಯಾನ್, ಒಂದು ಮಿಕ್ಸರ್ ಡ್ರೈಂಡರ್ ಬಾಕ್ಸ್) ಉಚಿತ ಪರಿಮಿತಿಯ 30ಕ್ಕೆ ಒಳಗೆ ಪರಿಗಣಿಸುವುದು. ಲಗೇಜ್ ಹೊರತುಪಡಿಸಿ, ಲಗೇಜ್‌ಗೆ ದರ ವಿಧಿಸುವುದು. 30 ಕೆ.ಜಿಗ ಅಧಿಕವಿದ್ದಲ್ಲಿ ಉಚಿತ ಸಾಗಣಿಯ 30 ಕೆ.# ಹೊರತುಪಡಿಸಿ ಉಆದ ಲಗೇಟ್‌ಗೆ ನಿಯಮಾವಆಯಂತೆ ಲಗೇಜ್ ದರ ವಿಧಿಸುವುದು.

ಇತ್ತೀಚಿನ ಸುದ್ದಿ

ಜಾಹೀರಾತು