4:47 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ವಿರುದ್ಧ ಅನಿರ್ದಿಷ್ಟ ಹಗಲು ರಾತ್ರಿ ಧರಣಿ 5ನೇ ದಿನಕ್ಕೆ: ಭಾರಿ ಜನ ಬೆಂಬಲ

01/11/2022, 21:43

ಸುರತ್ಕಲ್ (reporterkarnataka.com): ಅಕ್ರಮ ಟೋಲ್ ಸುಲಿಗೆಯ ವಿರುದ್ದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯ 5ನೇ ದಿನ ಜನ ಸಾಗರಕ್ಕೆ ಸಾಕ್ಷಿಯಾಯಿತು.


ರಾತ್ರಿ ಗಂಟೆ 8 ದಾಟಿದ ಸಂದರ್ಭದಲ್ಲೂ ನೂರಾರು ಜನ ಧರಣಿ ವೇದಿಕೆಗೆ ಆಗಮಿಸುವ ಮೂಲಕ ಟೋಲ್ ಹೋರಾಟ ತುಳುನಾಡಿನ ಸಮಸ್ತ ಜನತೆಯ ಹೋರಾಟವಾಗಿ ಪರಿವರ್ತನೆಗೊಂಡಿರುವುದಕ್ಕೆ ಸಾಕ್ಷ್ಯ ಒದಗಿಸಿದರು. ಇನ್ನು ಈ ಹೋರಾಟವನ್ನು ಗೆಲುವು ಸಾಧಿಸದೆ ಯಾರಿಗೂ ತಡೆಯಲು ಸಾಧ್ಯವಿಲ್ಲ. ಬಿಜೆಪಿ ಸರಕಾರ ಇದನ್ನು ಅರ್ಥ ಮಾಡಿಕೊಳ್ಳಲಿ.
ಮಾಜಿ ಸಚಿವ ಅಭಯಚಂದ್ರ ಜೈನ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು