12:14 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅಭಿಮನ್ಯು ಆನೆಗೆ ಅನಾರೋಗ್ಯ: ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ; ದುಬಾರೆ, ನಾಗರಹೊಳೆಗೆ ವಾಪಸ್

06/11/2022, 18:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ:ಕೆಲ ದಿನಗಳ ಹಿಂದೆ ಊರುಬಗೆ ಗ್ರಾಮಕ್ಕೆ ಆಪರೇಷನ್ ಭೈರ ಕಾರ್ಯಾಚರಣೆಗೆ ಆಗಮಿಸಿದ ಅಭಿಮನ್ಯು ಆನೆಗೆ ಅನಾರೋಗ್ಯ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.


ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾಲಸ್ವಾಮಿ ಎಂಬ ಆನೆಗಳಿಗೆ ಮದ ಬಂದಿರುವುದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿದೆ.


ಇದರಿಂದಾಗಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು ಎಲ್ಲಾ ಸಾಕಾನೆಗಳನ್ನು ದುಬಾರೆ ಹಾಗೂ ನಾಗರಹೊಳೆಗೆ ಕಳಿಸಿಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು