4:37 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಆರದಿರಲಿ ಆರಾಧನಾ ಸಂಸ್ಥೆ: ಅಕ್ಟೋಬರ್ ತಿಂಗಳ ಸಹಾಯ ಮಂಗಳೂರಿನ ಪುಷ್ಪಾ ಕುಟುಂಬಕ್ಕೆ ಹಸ್ತಾಂತರ

06/11/2022, 22:00

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯವನ್ನು ಅಸ್ತಮಾ ಹಾಗೂ ಬಿಪಿಯಿಂದ ಬಳಲುತ್ತಿರುವ ಮಂಗಳೂರಿನ ಪುಷ್ಪಾ ಅವರ ಕುಟುಂಬಕ್ಕೆ ನೀಡಲಾಯಿತು.

ಪುಷ್ಪಾ ಅವರ ಪರವಾಗಿ ಅವರ ಪುತ್ರಿ ಸುಜಾತಾ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ದೇವಿಪ್ರಸಾದ್ , ದೀನ್ ರಾಜ್ ಕೆ., ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ಗಣೇಶ್ ಪೈ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ರಂಗನಾಥ್ ಪಕ್ಷಿ ಕೆರೆ, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು