9:28 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ತಾಂಡಗಳ ಅಪೌಷ್ಠಿಕ ಮಕ್ಕಳ ತಪಾಸಣೆ; ಮೊಟ್ಟೆ, ಪೌಷ್ಠಿಕ ಆಹಾರ ವಿತರಣೆಗೆ ವ್ಯವಸ್ಥೆ

01/07/2021, 16:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಲಿಂಗಸುಗೂರು ತಾಲೂಕಿನ ಮಹಿಳಾ ಮಕ್ಕಳ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶರಣಮ್ಮ ಕರ್ನೂರ್ ಅವರು ಗುರುವಾರ ಲಿಂಗಸುಗೂರು ತಾಲೂಕಿನ ತಾಂಡ ಹಳ್ಳಿಗಳ ದೊಡ್ಡಿಗಳಿಗೆ ತೆರಳಿ ಅಪೌಷ್ಟಿಕ ಮಕ್ಕಳ ತೂಕವನ್ನು ಹಾಕಲಾಯಿತು ಮತ್ತು ತೀವ್ರ ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೀವ್ರ ಅಪೌಷ್ಠಿಕ ಮಕ್ಕಳ ಮನೆ ಭೇಟಿ ಮಾಡಿ,ಅಂಗನವಾಡಿ ಫಲಾನುಭವಿಗಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ.

ಹೃದಯ ಚಿಕಿತ್ಸೆಗೆ ತಾಲೂಕು ಆರೋಗ್ಯ ಅಧಿಕಾರಿಗೆ ದಿನಾಂಕ ನೀಡಲು ಕೇಳಲಾಗಿದೆ. ವಲಸೆ ಮಕ್ಕಳಿಗೂ, ಗರ್ಭಿಣಿ, ಬಾಣಂತಿ ಯಾರಿಗೂ ದಾಖಲಿಸಿಕೊಂಡು ಇಲಾಖೆಯ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರಾಜೇಶ್ವರಿ ಶ್ರೀನಿವಾಸ್ ಮಸ್ಕಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಸಹಾಯಕರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು