6:37 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಫುಟ್ ಪಾತ್ ನುಂಗಿ ಹಾಕಿದ ಮೆಸ್ಕಾಂ ವಿದ್ಯುತ್ ಕಂಬಗಳು!: ಪಾದಚಾರಿಗಳ ಸುಗಮ ಸಂಚಾರಕ್ಕೆ ಬ್ರೇಕ್ !

08/11/2022, 14:16

ಅನುಷ್ ಪಂಡಿತ್ ಮಂಗಳೂರು

info.reporter Karnataka@gmail.com

ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವುದು, ವಾಹನ ನಿಲ್ಲಿಸುವುದು ತಪ್ಪು. ಆದರೆ ಫುಟ್ ಪಾತ್ ನಲ್ಲೇ ಮೆಸ್ಕಾಂನವರು ವಿದ್ಯುತ್ ಕಂಬ ನೆಟ್ಟರೆ ಹೇಗೆ? ಕಡಲನ ನಗರಿ ಮಂಗಳೂರಿನಲ್ಲಿ ಇಂತಹ ಅನೇಕ ತಾಜಾ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ.


ಮೊದಲೇ ಇಕ್ಕಟ್ಟಾದ ಫುಟ್ ಪಾತ್ ನಲ್ಲಿ ಅಲ್ಲಿಲ್ಲಿ ಮೆಸ್ಕಾಂ ವತಿಯಿಂದ ವಿದ್ಯುತ್ ಕಂಬಗಳನ್ನು ನೆಡಲಾಗಿದೆ. ಪಾದಚಾರಿಗಳ ತಲೆಗೆ ಹೊಡೆಯುವ ರೀತಿಯಲ್ಲಿ ಕಂಬಗಳಿವೆ.ನಗರದ ಕೆ.ಎಸ್. ರಾವ್ ರೋಡಿನಿಂದ ರಾಮಭವನ ರಸ್ತೆಗೆ ಸಾಗುವ ಫುಟ್ ಪಾತ್ ನಲ್ಲಿ ಇಂತಹ ದೃಶ್ಯ ಕಾಣಸಿಗುತ್ತದೆ. ಬಣ್ಣದ ಫುಟ್ ಪಾತ್ ನಲ್ಲೇ ವಿದ್ಯುತ್ ಕಂಬಗಳನ್ನು ನೆಡಲಾಗಿದೆ.

ಸ್ಮಾರ್ಟ್ ಮಂಗಳೂರಿಗೆ ಇದು ಕಪ್ಪು ಚುಕ್ಕೆಯಾಗಿದೆ. ನಡೆದು ಕೊಂಡು ಹೋಗುವ ಫುಟ್ ಪಾತ್ ನ್ನು ಮೆಸ್ಕಾಂ ಕಂಬಕ್ಕೆ ಬಳಸಿದರೆ ಅಂಗಡಿ ಎದುರಿನ ತಗ್ಗು ಜಾಗದಲ್ಲಿ ವಾಹನ ನಿಲ್ಲಿಸೋದು ತಪ್ಪೇ ಎಂದು ಕೆಲವು ವಾಹನ ಮಾಲೀಕರು ಪ್ರಶ್ನಿಸುತ್ತಾರೆ.
ಇತ್ತ ಪೊಲೀಸ್ ಫುಟ್ ಭತ್ ನಲ್ಲಿ ನಿಲ್ಲಿಸಿದ ವಾಹನಗಳನ್ನು ಲಾಕ್ ಹಾಕಿ ಫೈನ್ ಹಾಕುವ ಪ್ರಕ್ರಿಯೆ ಮಾಡಿಕೊಂಡಿದ್ದಾರೆ. ಅನೇಕ ಶಾಪ್ ಗಳು ಪಾರ್ಕಿಂಗ್ ಜಾಗವನ್ನೇ ನುಂಗಿವೆ. ಬಹುತೇಕ ಅಂಗಡಿಗಳಿಗೆ ಪಾರ್ಕಿಂಗ್ ಇಲ್ಲ. ಪಾರ್ಕಿಂಗ್ ಸಮಸ್ಯೆಯ ಪಾಲಿಕೆ ತಲೆಕೆಡಿಸಿಕೊಂಡಂತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು