1:54 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ರಥೋತ್ಸವ ಸಂಪನ್ನ

08/11/2022, 22:25

ಚಿತ್ರ:ಅನುಷ್ ಪಂಡಿತ್ ಮಂಗಳೂರು

ಉಳ್ಳಾಲ(reporter Karnataka.com) : ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸೋಮವಾರ ಜರುಗಿತು.ಭಕ್ತ ಸಮೂಹ ಕಣ್ತುಂಬಿಕೊಂಡಿತು.









ಕಾರ್ಯಕ್ರಮದಲ್ಲಿ ಸೋಮನಾಥ ದೇವಸ್ಥಾನದ ವ್ಯವಸ್ಥಾಪಕ ಅಧ್ಯಕ್ಷ, ವಕೀಲ ಬಿ. ರವೀಂದ್ರನಾಥ ರೈ, ಆಡಳಿತ ಮಂಡಳಿ ಸರ್ವಸದಸ್ಯರು, ಸೋಮನಾಥ ಭಜನಾ ಮಂಡಳಿ ಸಂಚಾಲಕರು ಸರ್ವಸದಸ್ಯರು,ಸೋಮೇಶ್ವರ ಶಿವಭಕ್ತ ವೃಂದ ಅಧ್ಯಕ್ಷರು ಸರ್ವಸದಸ್ಯರು ಉಪಸ್ಥಿತರಿದ್ದರು.


ಗಡಿಪ್ರಧಾನ ಆಗುವವರಿಗೆ ಅನುಗ್ರಹ ಪ್ರಸಾದ ನೀಡಲಾಯಿತು. ರಥೋತ್ಸವ,ಬಲಿ ಉತ್ಸವಯೊಂದಿಗೆ ಸಮಾಪ್ತಿಗೊಂಡಿತು,

ಇತ್ತೀಚಿನ ಸುದ್ದಿ

ಜಾಹೀರಾತು