8:02 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಉದ್ಯಮಿ ಕೃಷ್ಣ ಪಾಲೆಮಾರ್ ಗೆ ‘ಗಡಿನಾಡ ರತ್ನ’ ಪ್ರಶಸ್ತಿ: 20ರಂದು ದುಬೈನಲ್ಲಿ ಪ್ರದಾನ

11/11/2022, 06:35

ಮಂಗಳೂರು(reporterkkarnataka.com): ಖ್ಯಾತ ಉದ್ಯಮಿಗಳಾದ ಕೃಷ್ಣ ಜೆ. ಪಾಲೆಮಾರ್ ಅವರಿಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿ ಘೋಷಿಸಿದೆ.

ನವೆಂಬರ್ 20ರಂದು ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
ನಡೆಯಲಿದೆ.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ,b ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು