9:16 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉಡುಪಿ ಮಠಾಧೀಶರಿಂದ ವಿರೋಧ: ಸರಕಾರದಿಂದ ಮುದ್ರಾಧಾರಣೆ ನಿಷೇಧ ಸುತ್ತೋಲೆ ವಾಪಸ್

11/11/2022, 14:11

ಬೆಂಗಳೂರು(reporterkarnataka.com): ಧಾರ್ಮಿಕ ಸ್ಥಳಗಳಲ್ಲಿ ಮುದ್ರಾಧಾರಣೆ ಮಾಡುವುದನ್ನು ನಿಷೇಧಿಸಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ . ಉಡುಪಿಯ ಮಠಾಧೀಶರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸುತ್ತೋಲೆ ವಾಪಾಸು ಪಡೆದಿದೆ.

ಉಡುಪಿ ಮಠಗಳಲ್ಲಿ ಮುದ್ರಾಧಾರಣೆ ಸಂಪ್ರದಾಯವಾಗಿದೆ. ಸರಕಾರದ ಸುತ್ತೋಲೆಯನ್ನು ಉಡುಪಿ ಶಾಸಕ ರಘುಪತಿ ಭಟ್ , ಮಠಾಧಿಶರು ಹಾಗು ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದರು

ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಚಾಲ್ತಿಯಲ್ಲಿರುವ ಪದ್ಧತಿ, ನಡೆಸುವಂತಿಲ್ಲ. ಸಂಪ್ರದಾಯಗಳಿಗೆ ವಿರುದ್ಧ ಆಚರಣೆ ಸಂಪ್ರದಾಯಗಳಿಗೆ ವಿರುದ್ಧವಾಗಿ ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವಂತಿಲ್ಲ. ಮುದ್ರಾಧಾರಣೆಗೆ ಅವಕಾಶವಿಲ್ಲ. ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸುತ್ತೋಲೆಯಲ್ಲಿ ಹೇಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು