5:30 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಹೆಜಮಾಡಿ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು 79 ಸಾವಿರ ರೂ. ನಗದು ಕಳವು

11/11/2022, 17:20

ಉಡುಪಿ(reporterkarnataka.com): ಹೆಜಮಾಡಿ ಗ್ರಾಮದ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 79,020 ರೂ. ನಗದು ಕಳವು ಮಾಡಿದ್ದಾರೆ.
ನ. 9ರಂದು ಘಟನೆ ಬೆಳಕಿಗೆ ಬಂದಿದೆ. ನ.8ರ ಸಂಜೆ 4.30ರಿಂದ ನ.9ರ ಬೆಳಿಗ್ಗೆ 7ಗಂಟೆಯ ಮಧ್ಯಾವಧಿಯಲ್ಲಿ ಶಾಲಾ ಕಛೇರಿಯ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಶಾಲಾ ಕುರ್ಚಿ  ಖರೀದಿಗೆಂದು ಇರಿಸಿದ್ದ 45 ಸಾವಿರ ರೂ., ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆಂದು ಸಂಗ್ರಹಿಸಿದ 11 ಸಾವಿರ ರೂ. ಮತ್ತು ಶಾಲಾ ಶುಲ್ಕದ ಬಾಬ್ತು ನಗದು 20,020 ರೂ. ಸೇರಿದಂತೆ ಒಟ್ಟು ರೂಪಾಯಿ 79,020/-  ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು