1:42 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ದಾಂಡೇಲಿ ಸಮೀಪದ ಗ್ರಾಮದಲ್ಲಿ ಮೊಸಳೆ ಕ್ಯಾಟ್ ವಾಕ್ !: ಒಂದು ಕ್ಷಣ ಆತಂಕಗೊಂಡ ಸ್ಥಳೀಯರು!

01/07/2021, 23:23

ದಾಂಡೇಲಿ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪದ ಕೋಗಿಲಬನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಮೊಸಳೆಯೊಂದು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಉಂಟು ಮಾಡಿತು. 

ಕಾಳಿ ನದಿಯಿಂದ ಊರಿನತ್ತ ಬಂದ ಮೊಸಳೆ ಗ್ರಾಮದ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆ ಕಾಲ ಕ್ಯಾಟ್ ವಾಕ್ ನಡೆಸಿತು. ಯಾವುದೇ ಕ್ಯಾರ್ ಇಲ್ಲದೆ ಮೊಸಳೆ ವಾಕ್ ಮಾಡಿತು. ಮೊಸಳೆಯನ್ನು ಕಂಡು ಬೀದಿ ಶ್ವಾನಗಳು ಊಳಿಟ್ಟವು. ಕೆಲವು ಹೆದರಿ ಓಡಿ ಹೋದವು. ನಂತರ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯು ಮೊಸಳೆಯನ್ನು ಸೆರೆ ಹಿಡಿದು

ಮತ್ತೆ ನದಿಗೆ ಸೇರಿಸಿದರು. ಸಮೀಪದ ಕಾಳಿ ನದಿಯಲ್ಲಿ ಮೊಸಳೆ ಪಾರ್ಕ್ ಇದೆ. ಇಲ್ಲಿ ನೂರಾರು ಮೊಸಳೆಗಳಿವೆ. ಆದರೆ, ಜನವಸತಿ ಪ್ರದೇಶಕ್ಕೆ ಮೊಸಳೆ ನುಗ್ಗಿದ್ದು ಇದೇ ಮೊದಲು.

ಇತ್ತೀಚಿನ ಸುದ್ದಿ

ಜಾಹೀರಾತು