3:38 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಬಸನಗೌಡ ಬಾದರ್ಲಿ ಭೇಟಿ: ಸಹಾಯ ಹಸ್ತ ವಿತರಣೆ

02/07/2021, 07:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಸಹಾಯ ಹಸ್ತ ಚಾಚಲು ಮುಂದೆ ಬಂದಿದ್ದಾರೆ.

ತಾಲೂಕಿನಲ್ಲಿ ಕೊರೊನಾದಿಂದ ಸಾವು-ನೋವು ಹಾಗೂ ಉದ್ಯೋಗ ಕಳೆದುಕೊಂಡವರ, ಆರ್ಥಿಕವಾಗಿ ಸಂಕಷ್ಟಕೀಡಾದ ರೈತರು, ಕಾರ್ಮಿಕರ, ಬಡವರ, ಕಷ್ಟಗಳನ್ನು ಆಲಿಸಿದ ಬಾದರ್ಲಿ ಅವರು ಬಾದರ್ಲಿ ಜಿಪಂ ವ್ಯಾಪ್ತಿಯಲ್ಲಿ ಮೃತರಾದ ಬಾದರ್ಲಿಯ ದೂಗಪ್ಪ ನಾಯಕ, ಅಲಬನೂರಿನ ಕೆ. ಬಸವರಾಜಪ್ಪ, ಹರೇಟನೂರನ ದೇವರಾಜ ನಾಯಕ, ಗಿಣಿವಾರದ ವೆಂಕನಗೌಡ ಕೋಟೆಗೋಡೆ ಮತ್ತು ಬಿ.ವೆಂಕಟೇಶ ಅವರ ಕುಂಟುಬಕ್ಕೆ ಭೇಟಿ ನೀಡಿ ಮೃತರ ಕುಂಟುಂಬಸ್ಥರಿಗೆ ಆತ್ಮಸ್ಥೆರ್ಯ ತುಂಬಿ ತಲಾ 10 ಸಾವಿರ ರೂ.ಗಳ ಧನ ಸಹಾಯ ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು,

ಸರಕಾರ ಮೃತರ ಸಂಖ್ಯೆಯಲ್ಲಿ ಸುಳ್ಳು ವರದಿ ನೀಡುತ್ತಿದ್ದು, ಸರಿಯಾದ ವರದಿಯನ್ನು ತರಿಸಿಕೊಂಡು ಮೃತರಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. 

ಇಂತಹ ಕಾರ್ಯಗಳು ಮಾಡುವುದರಿಂದ ಅವರಿಗೆ ಅವರ ಕುಟುಂಬ ಶಾಂತಿ ನಮ್ಮದೇ ಸಿಗುತ್ತದೆಂದು ಸೋಮನಾಥ ಶಿವಾಚಾರ್ಯರು ಬಾಳೆಹೊನ್ನೂರು ಪೀಠ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ವೆಂಕಟೇಶ ರಾಗಲಪರ್ವಿ, ಶಿವಕುಮಾರ ಜವಳಿ, ಫಕೀರಯ್ಯ ರಾಗಲಪರ್ವಿ ದೇವಪ್ಪ ಅಲಬನೂರು ಆರ್. ಪಂಪಾಪತಿ, ಮುನ್ನಾ, ಹಾಗೂ ಗ್ರಾಮ ಪಂ.ಸ. ಹುಚ್ಚಪ್ಪ ಹರೇಟನೂರು ಚನ್ನಪ್ಪ ಅಲಬನೂರು ಯಂಕನಗೌಡ ಮಾಜಿ ತಾ.ಪಂ.ಸ ಮಲ್ಲರಡ್ಡಿ, ಗ್ರಾ.ಪಂ.ಸ. ಮಾಹಾದೇವ, ಪಕೀರಪ್ಪ, ನಾಗಪ್ಪ ಮಾ.ಗ್ರಾ.ಪಂ.ಸ. ರಾಮನಗೌಡ, ಸಿದ್ದನಗೌಡ, ಬಸವರಾಜ ನಾಯಕ, ಬಸವರಾಜ, ವೆಂಕಟೇಶ ಯದ್ದಲದೊಡ್ಡಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಊರಿನ ಹಿರಿಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು