2:04 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ, ಕ್ಯಾಂಪಸ್ ನೇಮಕಾತಿ

13/11/2022, 10:50

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್. ಐ. ಐ. 1 ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ರವರು “ವಿದ್ಯಾರ್ಥಿಗಳು ನಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ ಬದಲು ತಮ್ಮ ಗೌಶಲಗಳನ್ನು ಅಭಿವೃದ್ಧಿಗೊಳಿಸುವತ್ತ ಗಮನಹರಿಸಬೇಕಾದುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಅಗತ್ಯವಾಗಿದೆ. ಪರಿಸ್ಥೆಯಲ್ಲಿ ಪಡೆದ ಅಂಕಗಳು ಪ್ರವೇಶ ಪರೀಕ್ಷೆಗಳಿಗೆ ಆತನ ಮರೆಯುವಲ್ಲಿ ಸಹಕಾರಿಯಾದರೆ ನಮ್ಮಲ್ಲಿರುವ ಗೌಗಲಗಳು ಉದ್ಯೋಗ ಪಡೆಯಲು ಸಕಾರಿಯಾಗುತ್ತವೆ” ಎಂದು ಹೇಳಿದರು.

ಎಸ್. ಐ. ಐ. ಟಿ. ಮಂಗಳೂರು ಶಾಖೆಯ ವಿದ್ಯಾರ್ಥಿ ಸಮಾಲೋಚಕರಾದ ಶ್ರೀಮತಿ ಸಿಗ‌ ರವರು ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವಿಪುಲ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎನ್.ಐ.ಟಿ. ಮಂಗಳೂರು ಶಾಖೆಯ ಶೈಕ್ಷಣಿಕ ಸಲಹೆಗಾರರಾದ ಕು. ಶೀತಲ್ ರವರು ಉಪಸ್ಥಿತರಿದ್ದರು.

ರಚಿತಾ ಮತ್ತು ಬಳಗ ಪ್ರಾರ್ಥಿಸಿದರು. ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕದ ಸಂಚಾಲಕರಾದ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾದಾನ ವಿಭಾಗದ ಪ್ರಾಧ್ಯಾಪಕರಾದ ಲೆ. ಜೋನ್ಸನ್ ಡೇವಿಸ್ ಸಿಲ್ವೇರಾ ವಂದಿಸಿದರು, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಗೀತಾ, ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು