9:05 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ವೀಕೆಂಡ್  ಕರ್ಫ್ಯೂ : ಮಧ್ಯಾಹ್ನ 2ರ ತನಕ ದಿನಸಿ, ಹಣ್ಣು-ತರಕಾರಿ, ಮೀನು- ಮಾಂಸ ಖರೀದಿಗೆ ಇದೆ ಅವಕಾಶ

02/07/2021, 07:48

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ರ ತನಕ ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿ ವೀಕೆಂಡ್ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿ ಸಂಜೆ 5ರ ವರೆಗೆ ಅಂಗಡಿ -ಮುಂಗಟ್ಟು ತೆರೆಯಲು ಹಾಗೂ ಸಿಟಿ, ಸರ್ವಿಸ್ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ(ಇಂದು) ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರ ವರಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. 

ಆದರೆ, ಮಧ್ಯಾಹ್ನ 2ರ ವರೆಗೆ ಹಾಲು, ಮೆಡಿಕಲ್,  ದಿನಸಿ, ತರಕಾರಿ, ಹಣ್ಣು ಹಂಪಲು, ಮೀನು – ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು