7:19 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು