12:57 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು