10:21 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಪಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

02/07/2021, 07:54

ಮೂಡುಬಿದರೆ(reporterkarnataka news): ಪಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಮಕ್ಕಳಿಗೆ ಸಂಪತ್ತನ್ನು ಕೊಡುವುದರ ಬದಲಿಗೆ ಶಿಕ್ಷಣವನ್ನು ನೀಡಿ ಎಂದರು ಎಸ್ಡಿಎಂಸಿ ಅಧ್ಯಕ್ಷ ರಾದ ಮಾಲತಿ, ಸಿಆರ್ ಪಿ ಪ್ರಸನ್ನ ಶೆಣೈ, ಆಶಾ ಕಾರ್ಯಕರ್ತೆ ಶೋಭಾ ದಿನೇಶ್ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಸಿಆರ್ಪಿ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ವಾಸುದೇವ ಆಚಾರ್ಯ ಸ್ವಾಗತಿಸಿದರು. ಸಹಶಿಕ್ಷಕಿ ಶೋಭಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು