5:34 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಹಂದಿಗಳ ಕಳೇಬರ ಎಸೆದು ಹೋದ ಕಿಡಿಗೇಡಿಗಳು; ಗಬ್ಬು ವಾಸನೆ

18/11/2022, 11:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್‍ನ ಮಲಯ ಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ.
ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.


ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು ಹೋಗಿರುವ ಸಾಧ್ಯತೆ ಇದ್ದು ಹೀಗೆ ಎಸೆದು ಹೋಗಿರುವವರ ವಿರುದ್ದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು