6:03 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಆಕಾಶದಲ್ಲಿ ಕಾರು ಸಂಚಾರದ ಕನಸು ನನಸಾಗುವತ್ತ : 40 ನಿಮಿಷ ಹಾರಾಡಿದ ಏರ್ ಕಾರ್

02/07/2021, 12:17

ReporterKarnataka.com

ಸ್ಲೋವಾಕಿಯಾ ಮೂಲದ ಕ್ಲೈನ್‌ ವಿಷನ್‌ ಕಂಪನಿ ಅಭಿವೃದ್ಧಿಪಡಿಸಿದ ‘ಏರ್‌ ಕಾರ್‌’ ಇದೆ ಮೊದಲ ಬಾರಿಗೆ ಎರಡು ನಗರಗಳ ನಡುವೆ ಯಶಸ್ವಿಯಾಗಿ ಸಂಚಾರ ನಡೆಸಿದೆ.

ಈ ಮೂಲಕ ನೆಲ ಮತ್ತು ಆಗಸ ಎರಡರಲ್ಲೂ ಸಂಚರಿಸಬಲ್ಲ ಕಾರು ಬಳಕೆದಾರರಿಗೆ ಲಭ್ಯವಾಗುವ ಸಮಯ ಸನ್ನಿಹಿತವಾದ ಸುಳಿವು ಸಿಕ್ಕಿದೆ.

ಜೂ.28ರಂದು ಸ್ಲೋವಾಕಿಯಾದ ನಿತ್ರಾ ವಿಮಾನ ನಿಲ್ದಾಣದಿಂದ ಹಾರಾಟ ಕೈಗೊಂಡ ‘ಏರ್‌ ಕಾರ್‌’ ಬ್ರಾಟಿಸ್ಲಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 35 ನಿಮಿಷದಲ್ಲಿ ಬಂದು ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು