2:28 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಮರ್ಪಕ ಸರಕಾರಿ ಬಸ್ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ: ಕಚೇರಿಗೆ ದಿಢೀರ್ ಮುತ್ತಿಗೆ

19/11/2022, 18:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporter Karnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಘಟಕದಿಂದ. ಗ್ರಾಮೀಣ ಭಾಗಗಳಿಗೆ ಹಾಗೂ ಬಹುತೇಕ ವಿದ್ಯಾಭ್ಯಾಸಕ್ಕಾಗಿ ತೆರಳುವ ಮಾರ್ಗಕ್ಕೆ,ಸಮಯಕ್ಕೆ ಸರಿಯಾಗಿ ಸಂಪರ್ಕ ಕಲ್ಪಿಸುವಂತೆ ವಿದ್ಯಾರ್ಥಿಗಳು ಘಟಕದ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಹೋರಾಟಗಾರರಾದ ಹೆಚ್.ವೀರಣ್ಣ ಹಾಗೂ ಮರಬನಳ್ಳಿ ಕರಿಯಪ್ಪ ನೇತೃತ್ವದಲ್ಲಿ, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಧಿಕಾರಿಗಳ ಘಟಕ ಅಧಿಕಾರಿಗಳ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ಯಿಂದ ಕೊಟ್ಟೂರು ಮಾರ್ಗದ ಬಸ್ ಗಳನ್ನು ನೂರಾರು ವಿದ್ಯಾರ್ಥಿಗಳು ಅವಲಂಬಿಸಿದ್ದಾರೆ, ಕಾರಣ ಪ್ರತಿದಿನಾಲು ಬೆಳಿಗ್ಗೆ 8ರಿಂದ10 ಗಂಟೆ ಒಳಗೆ ಘಟಕದಿಂದ ಹೊರಡುವಂತೆ. ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೆರೆದ ನೂರಾರು ವಿದ್ಯಾರ್ಥಿಗಳು ಸಾರ್ವಜನಿಕರು ಹೋರಾಟಗಾರರು , ಘಟಕದ ಅಧಿಕಾರಿಗಳಲ್ಲಿ ಕೋರಿದ್ದಾರೆ. ಕೂಡ್ಲಿಗಿ ಕೊಟ್ಟೂರು ಹರಪನಹಳ್ಳಿ ಮಾರ್ಗ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಕೋರಿದರು. ಘಟಕ ವ್ಯವಸ್ಥಾಪಕರು ವಿದ್ಯಾರ್ಥಿಗಳ ಅಹವಾಲಿಗೆ ಶೀಘ್ರವೇ ಸ್ಪಂದಿಸುವ ಭರವಸೆ ನೀಡಿದರು, ತದನಂತರ ವಿದ್ಯಾರ್ಥಿಗಳು ಹೋರಾಟಗಾರರು ಘಟಕ ಅಧಿಕಾರಿ ಕಚೇರಿಯಿಂದ ಬಸ್ ನಿಲ್ದಾಣದತ್ತ ನಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು