5:35 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ

02/07/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ  ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ, ನಾವು ಗ್ರಾಮದ ಅಭಿವೃದ್ಧಿಗಾಗಿ ಪಕ್ಷದ ಬೇಧ ಮರೆತು ಜನರ ಹಿತದೃಷ್ಟಿಯಿಂದ ಗ್ರಾಮದ ಜನರ ಕಷ್ಟಗಳಿಗೆ ಸರ್ವ ಸದಸ್ಯರೆಲ್ಲರೂ ಕೂಡಿ ಸ್ಪಂದಿಸುತ್ತೇವೆ  ಎಂದು ಹೇಳಿದರು. 

ತಮ್ಮನ್ನು  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಇನ್ನುಳಿದ ಸದಸ್ಯರಿಗೆ  ಹಾಗೂ ಗ್ರಾಮದ ಜನತೆಗೆ ಕೃತಜ್ಞತೆ ಸಮರ್ಪಿಸಿದರು.

ಚುನಾವಣಾ ಅಧಿಕಾರಿ ಉದಯ್ ಪಾಟೀಲ್, ರವೀಂದ್ರ ಬಂಗಾರಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಬರಬರೇ, ಸದಸ್ಯರುಗಳಾದ ಮಹೇಶ್ ಡವಳೇಶ್ವರ್, ಶಾಂತಾ ಅಶೋಕ್ ಖುರ್ದ್, ಸುರೇಖಾ ಮಹೇಶ್ ಬೇನಾಡಿ, ವೃಷಭ ನಾಯಿಕ್, ಪ್ರೇಮಾ ಕಾಂಬಳೆ, ಸಿದ್ದಪ್ಪ ದಳವಾಯಿ, ಅಪ್ಪಸಾಬ ಸದಾಶಿವ ಹಳ್ಳೂರ್, ಶೋಭಾ ನೇಮಿನಾಥ್ ಅಸ್ಕಿ, ಹೌಸವ್ವ ಶಂಕರ್ ಕಾಂಬಳೆ, ಅಸ್ಮಾ ಆರ್ ಬಿಜಾಪುರ್, ಆಯಿಷಾ ಮುಲ್ಲಾ, ರಾಜಶ್ರೀ ಎಮ್ ಬಾಳಿಗೇರಿ, ಮಹದೇವ್ ಮಲ್ಲಪ್ಪ ಕಲ್ಲೋಳಿ ಮತ್ತು ಬಿಜೆಪಿ ಅಥಣಿ ಮಂಡಲ ಅಧ್ಯಕ್ಷ ಅಣ್ಣಾಸಾಬ ನಾಯಿಕ್, ಗ್ರಾಮದ ಹಿರಿಯರಾದ ಜಗದೀಶ್ ದಳವಾಯಿ, ಗುರುನಿಂಗ್ ಗುಮತಾಜ. ಗುರುರಾಜ ಗಳತಗಿ,ಪ್ರಕಾಶ ತೇಲಿ,ಪುಟ್ಟು ಹಿರೇಮಠ,ಧರಿಗೌಡ ಬಸಗೌಡರ್, ಅಮೂಲ ನಾಯಿಕ  ಕೂಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು