2:28 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ

02/07/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ  ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ, ನಾವು ಗ್ರಾಮದ ಅಭಿವೃದ್ಧಿಗಾಗಿ ಪಕ್ಷದ ಬೇಧ ಮರೆತು ಜನರ ಹಿತದೃಷ್ಟಿಯಿಂದ ಗ್ರಾಮದ ಜನರ ಕಷ್ಟಗಳಿಗೆ ಸರ್ವ ಸದಸ್ಯರೆಲ್ಲರೂ ಕೂಡಿ ಸ್ಪಂದಿಸುತ್ತೇವೆ  ಎಂದು ಹೇಳಿದರು. 

ತಮ್ಮನ್ನು  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಇನ್ನುಳಿದ ಸದಸ್ಯರಿಗೆ  ಹಾಗೂ ಗ್ರಾಮದ ಜನತೆಗೆ ಕೃತಜ್ಞತೆ ಸಮರ್ಪಿಸಿದರು.

ಚುನಾವಣಾ ಅಧಿಕಾರಿ ಉದಯ್ ಪಾಟೀಲ್, ರವೀಂದ್ರ ಬಂಗಾರಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಬರಬರೇ, ಸದಸ್ಯರುಗಳಾದ ಮಹೇಶ್ ಡವಳೇಶ್ವರ್, ಶಾಂತಾ ಅಶೋಕ್ ಖುರ್ದ್, ಸುರೇಖಾ ಮಹೇಶ್ ಬೇನಾಡಿ, ವೃಷಭ ನಾಯಿಕ್, ಪ್ರೇಮಾ ಕಾಂಬಳೆ, ಸಿದ್ದಪ್ಪ ದಳವಾಯಿ, ಅಪ್ಪಸಾಬ ಸದಾಶಿವ ಹಳ್ಳೂರ್, ಶೋಭಾ ನೇಮಿನಾಥ್ ಅಸ್ಕಿ, ಹೌಸವ್ವ ಶಂಕರ್ ಕಾಂಬಳೆ, ಅಸ್ಮಾ ಆರ್ ಬಿಜಾಪುರ್, ಆಯಿಷಾ ಮುಲ್ಲಾ, ರಾಜಶ್ರೀ ಎಮ್ ಬಾಳಿಗೇರಿ, ಮಹದೇವ್ ಮಲ್ಲಪ್ಪ ಕಲ್ಲೋಳಿ ಮತ್ತು ಬಿಜೆಪಿ ಅಥಣಿ ಮಂಡಲ ಅಧ್ಯಕ್ಷ ಅಣ್ಣಾಸಾಬ ನಾಯಿಕ್, ಗ್ರಾಮದ ಹಿರಿಯರಾದ ಜಗದೀಶ್ ದಳವಾಯಿ, ಗುರುನಿಂಗ್ ಗುಮತಾಜ. ಗುರುರಾಜ ಗಳತಗಿ,ಪ್ರಕಾಶ ತೇಲಿ,ಪುಟ್ಟು ಹಿರೇಮಠ,ಧರಿಗೌಡ ಬಸಗೌಡರ್, ಅಮೂಲ ನಾಯಿಕ  ಕೂಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು