7:50 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್

20/11/2022, 21:26

ಬೆಂಗಳೂರು(reporterkarnataka.com): ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಅಂತ ನಿಗೂಢವಾಗಿ ಸಂಭವಿಸಿದ ಸ್ಫೋಟ ಅನಿರೀಕ್ಷಿತ ಅಲ್ಲ, ಇದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ- ಐಜಿಪಿ)ಪ್ರವೀಣ್ ಸೂದ್​ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಅವರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತಂತೆ ಎಜಿಪಿ ಕರ್ನಾಟಕ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಜಿ- ಐಜಿಪಿ ಅವರು, ಘಟನೆ ಸಂಬಂಧ ಕರ್ನಾಟಕ ರಾಜ್ಯ ಪೊಲೀಸರು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಜತೆ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಸ್ಫೋಟ ಅನಿರೀಕ್ಷಿತವಾಗಿ ನಡೆದ ಘಟನೆ ಅಲ್ಲ. ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಪ್ಲಾನ್ ಮಾಡಿ ನಡೆಸಿರುವ ಉಗ್ರ ಕೃತ್ಯ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು