11:52 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್

20/11/2022, 21:26

ಬೆಂಗಳೂರು(reporterkarnataka.com): ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಅಂತ ನಿಗೂಢವಾಗಿ ಸಂಭವಿಸಿದ ಸ್ಫೋಟ ಅನಿರೀಕ್ಷಿತ ಅಲ್ಲ, ಇದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ- ಐಜಿಪಿ)ಪ್ರವೀಣ್ ಸೂದ್​ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಅವರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತಂತೆ ಎಜಿಪಿ ಕರ್ನಾಟಕ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಜಿ- ಐಜಿಪಿ ಅವರು, ಘಟನೆ ಸಂಬಂಧ ಕರ್ನಾಟಕ ರಾಜ್ಯ ಪೊಲೀಸರು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಜತೆ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಸ್ಫೋಟ ಅನಿರೀಕ್ಷಿತವಾಗಿ ನಡೆದ ಘಟನೆ ಅಲ್ಲ. ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಪ್ಲಾನ್ ಮಾಡಿ ನಡೆಸಿರುವ ಉಗ್ರ ಕೃತ್ಯ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು