12:35 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಐಕ್ಯತಾ ಸಪ್ತಾಹ: ಎಸ್ ಡಿಎಂ ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಎನ್ನೆಸ್ಸೆಸ್ ನಿಂದ ಸುಲ್ತಾನ್ ಬತ್ತೇರಿ ಸಮುದ್ರ ತೀರ ಸ್ವಚ್ಛತೆ

20/11/2022, 23:40

ಮಂಗಳೂರು(reporterkarnataka.com): ಐಕ್ಯತ ಸಪ್ತಾಹ ಪ್ರಯುಕ್ತ ಮಂಗಳೂರಿನ ಎಸ್.ಡಿ.ಎಂ. ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಸೇವಕಿಯರಿಂದ ಇಂದು ನಗರದ ಸುಲ್ತಾನ್ ಬತ್ತೇರಿ ಸಮುದ್ರ ತೀರವನ್ನು ಸ್ವಚ್ಛಗೊಳಿಸಿದರು.


ಸುಮಾರು 70 ಸ್ವಯಂ ಸೇವಕ ಸೇವಕಿಯರು ಈ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.ವಿಶೇಷ ಎಂದರೆ ರಜಾ ದಿನವಾದ ಇಂದು ಭಾನುವಾರ ಎಂದು ಲೆಕ್ಕಿಸದೆ ಸ್ವಯಂ ಸೇವಕ ಸೇವಕಿಯರು.70 ಸ್ವಯಂ ಸೇವಕಿಯರನ್ನು ಒಳಗೊಂಡ ಟೀಮ್ ಸಮುದ್ರ ತೀರಾವನ್ನು ಸ್ವಚ್ಛ ಗೊಳಿಸಿದ ವಿದ್ಯಾರ್ಥಿಗಳ ಕಾರ್ಯ ಮೆಚ್ಚುವಂತ್ತದ್ದು . ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಸಂಜನಾ, ಅಕ್ಷಿತ್ ಸ್ವಯಂ ಸೇವಕಿಯರಿಗೆ ಸಾಥ್ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು