9:26 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಐಕ್ಯತಾ ಸಪ್ತಾಹ: ಎಸ್ ಡಿಎಂ ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಎನ್ನೆಸ್ಸೆಸ್ ನಿಂದ ಸುಲ್ತಾನ್ ಬತ್ತೇರಿ ಸಮುದ್ರ ತೀರ ಸ್ವಚ್ಛತೆ

20/11/2022, 23:40

ಮಂಗಳೂರು(reporterkarnataka.com): ಐಕ್ಯತ ಸಪ್ತಾಹ ಪ್ರಯುಕ್ತ ಮಂಗಳೂರಿನ ಎಸ್.ಡಿ.ಎಂ. ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಸೇವಕಿಯರಿಂದ ಇಂದು ನಗರದ ಸುಲ್ತಾನ್ ಬತ್ತೇರಿ ಸಮುದ್ರ ತೀರವನ್ನು ಸ್ವಚ್ಛಗೊಳಿಸಿದರು.


ಸುಮಾರು 70 ಸ್ವಯಂ ಸೇವಕ ಸೇವಕಿಯರು ಈ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.ವಿಶೇಷ ಎಂದರೆ ರಜಾ ದಿನವಾದ ಇಂದು ಭಾನುವಾರ ಎಂದು ಲೆಕ್ಕಿಸದೆ ಸ್ವಯಂ ಸೇವಕ ಸೇವಕಿಯರು.70 ಸ್ವಯಂ ಸೇವಕಿಯರನ್ನು ಒಳಗೊಂಡ ಟೀಮ್ ಸಮುದ್ರ ತೀರಾವನ್ನು ಸ್ವಚ್ಛ ಗೊಳಿಸಿದ ವಿದ್ಯಾರ್ಥಿಗಳ ಕಾರ್ಯ ಮೆಚ್ಚುವಂತ್ತದ್ದು . ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಸಂಜನಾ, ಅಕ್ಷಿತ್ ಸ್ವಯಂ ಸೇವಕಿಯರಿಗೆ ಸಾಥ್ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು