10:00 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು: ಆಟೋ ಸ್ಫೋಟ ಸ್ಥಳಕ್ಕೆ ಎಡಿಜಿಪಿ ಅಲೋಕ್ ​​ಕುಮಾರ್ ಭೇಟಿ‌; ಮಾಧ್ಯಮಕ್ಕೆ ಅವರು ಹೇಳಿದ್ದೇನು ?

21/11/2022, 13:49

ಮಂಗಳೂರು(reporterkarnataka.com); ನಗರದ ನಾಗೂರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಆಟೋ ರಿಕ್ಷಾ ಸ್ಫೋಟದ ಸ್ಥಳಕ್ಕೆ ಎಡಿಜಿಪಿ ಅಲೋಕ್ ​​ಕುಮಾರ್ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

ಶಂಕಿತ ಆರೋಪಿಯ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಂಬಂಧಿಕರಿಗೆ ತಿಳಿಸಿದ್ದೇವೆ. ಇಂದು ಸಂಬಂಧಿಕರು ನಗರಕ್ಕೆ ಆಗಮಿಸಬಹುದು, ಶಂಕಿತ ವ್ಯಕ್ತಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಅಲೋಕ್ ಕುಮಾರ್ ಹೇಳಿದರು.
ಸ್ಫೋಟ ನಡೆಸಿದಾತ ಎನ್ನಲಾದ ವ್ಯಕ್ತಿಗೆ ಶೇ.45 ರಷ್ಟು ಗಾಯವಾಗಿದೆ. ಕೈ ಸನ್ನೆಯಲ್ಲಿ ಆತ ಉತ್ತರಿಸುತ್ತಿದ್ದಾನೆ. ಪಂಪ್ ವೆಲ್ ಗೆ ಹೋಗಲು ಆಟೋ ಬುಕ್ ಮಾಡಿದ್ದಾಗಿ ಹೇಳಿರುವುದಾಗಿ ಅಲೋಕ್ ಕುಮಾರ್ ನುಡಿದರು.
ಆತ ಬೇರೆಡೆ ಹೋಗಿ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದ. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ
ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು