5:13 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿತ್ರೀಕರಣದ ವೇಳೆ ಅವಘಡ: ‘ಕುಸಲ್ದ ಅರಸ’, ನಟ ನವೀನ್ ಪಡೀಲ್ ಗೆ ಗಾಯ; ಆಸ್ಪತ್ರೆಗೆ ದಾಖಲು

21/11/2022, 20:43

ಮಂಗಳೂರು(reporterkarnataka.com):  ರಂಗಭೂಮಿ ಕಲಾವಿದ, ಚಿತ್ರನಟ ಕುಸಲ್ದ ಅರಸ ಖ್ಯಾತಿಯ ನವೀನ್ ಡಿ. ಪಡೀಲ್ ಅವರು ಬೆಳ್ತಂಗಡಿ ಸಮೀಪ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದೆ.
ಬೆಳ್ತಂಗಡಿಯ ಮಡಂತ್ಯಾರಿನಲ್ಲಿಚಿತ್ರೀಕರಣ ನಡೆಯುತ್ತಿತ್ತು. ಈ
ಸಂದರ್ಭದಲ್ಲಿ ಅವರು ಬಿದ್ದು ಗಾಯಗೊಂಡಿದ್ದಾರೆ. ನವೀನ್ ಪಡೀಲ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಅವರಿಗೆ 3 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಂಗಭೂಮಿ ಹಾಗೂ ತುಳು ಸಿನಿಮಾಗಳಲ್ಲಿ ನಟ ನವೀನ್ ಡಿ ಪಡೀಲ್ ಹೆಸರು ಚಿರಪರಿಚಿತ. ಇವರಿಗೆ ತುಳು ಇಂಡಸ್ಟ್ರಿಯಲ್ಲಿಸಾಕಷ್ಟು ಜನರು ಅಭಿಮಾನಿ ಬಳಗವಿದೆ. ಕೆಲ ವರ್ಷಗಳ ಹಿಂದೆ ನವೀನ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಹಲವಾರುಚಿತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ನವೀನ್‌ ಪಡೀಲ್‌ ಅವರು ಆದಷ್ಟು ಬೇಗ ಗುಣಮುಖರಾಗಿ ಚೇತರಿಸಿಕೊಂಡು ಮತ್ತೆ ತಮ್ಮಜನರನ್ನು ನಗಿಸುವ ಕೆಲಸ ಮಾಡಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು