1:35 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಬಿಗ್ ಶಾಕ್: 300ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

22/11/2022, 17:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ನೀಡಲಾಗಿದೆ. 300ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ‌.

ಗ್ರಾಪಂ ಮಾಜಿ ಅಧ್ಯಕ್ಷೆ ಕಮಲಾ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು ಅವರೇ ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಎಲ್ಲರನ್ನೂ ಬಿಜೆಪಿಗೆ ಮಾಜಿ ಸಚಿವ ಜೀವರಾಜ್ ಸ್ವಾಗತಿಸಿದರು. ಬಹುತೇಕ ಹಿಂದುಳಿದ ಜನಾಂಗಕ್ಕೆ ಸೇರಿದ ಕಾರ್ಯಕರ್ತರು ಬಿಜೆಪಿ ಸೇರಿದರು.ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿ ಬಿಜೆಪಿ ಸೇರ್ಪಡೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು