6:53 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಕಾಲೇಜಿನ ನಿತಿನ್ ಎ. ಚೊಳ್ವೇಕರ್ ಗೆ ಧಾರವಾಡ ವಿವಿ ಪಿಎಚ್‌ಡಿ ಪದವಿ

22/11/2022, 22:58

ಮಂಗಳೂರು(reporterkarnataka.com): ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಿತಿನ್ ಎ. ಚೊಳ್ವೇಕರ್ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಇವರು ಧಾರವಾಡದ ಕಾರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ವಿನೀತ ಬಿ. ಪೈ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಎ ಸ್ಟಡಿ ಆನ್ ದಿ ಕೊರಿಲೇಶನ್ ಬಿಟ್‌ವೀನ್ ಲಿವಿಂಗ್ ಅರೆಂಜ್‌ಮೆಂಟ್ಸ್ ಆಫ್ ಎಲ್ಡರ್ಲಿ ಆಂಡ್ ದೇರ್ ಡಿಸಿಜನ್ ಮೆಕಿಂಗ್, ಅಡ್ಜಸ್ಟ್‌ಮೆಂಟ್ ಆಂಡ್ ಲೈಫ್ ಸ್ಯಾಟಿಸ್ ಫ್ಯಾಕ್ಷನ್’ ಎಂಬ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಇವರು ಶಿರಸಿಯ ವೀರಭದ್ರಗಲ್ಲಿಯ ನಿವಾಸಿಯಾದ ಅರವಿಂದ್ ಮತ್ತು ಲತಾ ಅವರ ಸುಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು