2:00 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು