1:04 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು