8:05 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದಿಂದ ಜೂನ್ ತಿಂಗಳ ಸಹಾಯಹಸ್ತ ಕವತ್ತಾರಿನ ವನಿತಾಗೆ ಹಸ್ತಾಂತರ

03/07/2021, 08:43

ಮಂಗಳೂರು(reporterkarnataka news): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ವತಿಯಿಂದ ಜೂನ್ ತಿಂಗಳ ಸಹಾಯ ಧನವನ್ನು ಕ್ಯಾನ್ಸ ರ್ ನಿಂದ ಬಳಲುತ್ತಿದ್ದ ಕವತ್ತಾರಿನ ವನಿತಾ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯ ಧನದ ಜತೆಗೆ ಅಕ್ಕಿ, ದಿನಸಿ ಸಾಮಾಗ್ರಿಗಳ ಕಿಟ್ ನೀಡಲಾಯಿತು. ತಂಡವು ಲಾಕ್ ಡೌನ್ ಸಮಯದಲ್ಲಿ ಪೋಲೀಸರಿಗೆ ಮೇ13 ರಿಂದ ಜುಲೈ ವರೆಗೆ ಪ್ರತಿದಿನ  60 ಜನರಿಗೆ ಆಹಾರ ಪೊಟ್ಟಣ ವನ್ನು 50 ದಿನ ವಿತರಿಸಿತು.

ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್ ಪಕ್ಷಿಕೆರೆ, ಧನಂಜಯ ಶೆಟ್ಟಿ,  ಶ್ರೀನಿವಾಸ ಬಜಪೆ, ಗಣೇಶ್ ಪೈ , ವಿವೇಕ್ ನಿಡ್ಡೋಡಿ, ಪದ್ಮಶ್ರೀ ಭಟ್ ನಿಡ್ಡೋಡಿ, ಶಿವಮನ್ಯು, ರುದ್ರಮನ್ಯು, ರಾಕೇಶ್ ಪೊಳಲಿ ಹಾಗೂ ಆರದಿರಲಿ ಬದುಕು ಆರಾಧನ ತಂಡದ ಸರ್ವ ಸದಸ್ಯರು ವಾಯ್ಸ್ ಆಫ್ ಆರಾಧನಾ ಸದಸ್ಯರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು