9:38 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದಿಂದ ಜೂನ್ ತಿಂಗಳ ಸಹಾಯಹಸ್ತ ಕವತ್ತಾರಿನ ವನಿತಾಗೆ ಹಸ್ತಾಂತರ

03/07/2021, 08:43

ಮಂಗಳೂರು(reporterkarnataka news): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ವತಿಯಿಂದ ಜೂನ್ ತಿಂಗಳ ಸಹಾಯ ಧನವನ್ನು ಕ್ಯಾನ್ಸ ರ್ ನಿಂದ ಬಳಲುತ್ತಿದ್ದ ಕವತ್ತಾರಿನ ವನಿತಾ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯ ಧನದ ಜತೆಗೆ ಅಕ್ಕಿ, ದಿನಸಿ ಸಾಮಾಗ್ರಿಗಳ ಕಿಟ್ ನೀಡಲಾಯಿತು. ತಂಡವು ಲಾಕ್ ಡೌನ್ ಸಮಯದಲ್ಲಿ ಪೋಲೀಸರಿಗೆ ಮೇ13 ರಿಂದ ಜುಲೈ ವರೆಗೆ ಪ್ರತಿದಿನ  60 ಜನರಿಗೆ ಆಹಾರ ಪೊಟ್ಟಣ ವನ್ನು 50 ದಿನ ವಿತರಿಸಿತು.

ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್ ಪಕ್ಷಿಕೆರೆ, ಧನಂಜಯ ಶೆಟ್ಟಿ,  ಶ್ರೀನಿವಾಸ ಬಜಪೆ, ಗಣೇಶ್ ಪೈ , ವಿವೇಕ್ ನಿಡ್ಡೋಡಿ, ಪದ್ಮಶ್ರೀ ಭಟ್ ನಿಡ್ಡೋಡಿ, ಶಿವಮನ್ಯು, ರುದ್ರಮನ್ಯು, ರಾಕೇಶ್ ಪೊಳಲಿ ಹಾಗೂ ಆರದಿರಲಿ ಬದುಕು ಆರಾಧನ ತಂಡದ ಸರ್ವ ಸದಸ್ಯರು ವಾಯ್ಸ್ ಆಫ್ ಆರಾಧನಾ ಸದಸ್ಯರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು