9:35 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ

26/11/2022, 08:38

ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳಕ್ಕಾಗಮಿಸಿ ದನವನ್ನು ಪ್ರಾಣಾಪಾಯದಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಗ್ನಿಶಾಮಕ ದಳದ ಪುರುಷೋತ್ತಮ ಅವರು ಬಾವಿಗಿಳಿದು ದನವನ್ನು ಮೇಲಕೆತ್ತಲು ಸಹಕರಿಸಿದರು.ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ಠಾಣೆಯ ಠಾಣಾಧಿಕಾರಿ ಯು.ರವೀಂದ್ರ, ಚಾಲಕ ನಂದಪ್ಪ , ಎಸ್. ಕ್ರಷ್ಣಪ್ಪ, ಕೆ. ಸುರೆಂದ್ರ ,ರುಕ್ಮಯ್ಯ ಅಮೀನ್ ,ಗ್ರಹರಕ್ಷಕ ಸಿಬ್ಬಂದಿ ಜಯಗಣೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು