10:23 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ

26/11/2022, 08:38

ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳಕ್ಕಾಗಮಿಸಿ ದನವನ್ನು ಪ್ರಾಣಾಪಾಯದಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಗ್ನಿಶಾಮಕ ದಳದ ಪುರುಷೋತ್ತಮ ಅವರು ಬಾವಿಗಿಳಿದು ದನವನ್ನು ಮೇಲಕೆತ್ತಲು ಸಹಕರಿಸಿದರು.ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ಠಾಣೆಯ ಠಾಣಾಧಿಕಾರಿ ಯು.ರವೀಂದ್ರ, ಚಾಲಕ ನಂದಪ್ಪ , ಎಸ್. ಕ್ರಷ್ಣಪ್ಪ, ಕೆ. ಸುರೆಂದ್ರ ,ರುಕ್ಮಯ್ಯ ಅಮೀನ್ ,ಗ್ರಹರಕ್ಷಕ ಸಿಬ್ಬಂದಿ ಜಯಗಣೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು