3:28 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ: ಕರ್ನಾಟಕ ಬಸ್‌ಗೆ ಕಪ್ಪು ಮಸಿ; ಗಡಿ ಭಾಗದಲ್ಲಿ ಮತ್ತೆ ಪುಂಡಾಟಿಕೆ ಶುರು

26/11/2022, 16:42

ಔರಂಗಬಾದ್(reporterkarnataka.com): ಮಹಾರಾಷ್ಟ್ರದ ಔರಂಗಬಾದ ಜಿಲ್ಲೆಯ ದೌಂಡ್ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಮಸಿ ಬಳೆದು ಪುಂಡಾಟಿಕೆ ಮೆರೆದಿದ್ದಾರೆ.ನಿಪ್ಪಾಣಿ – ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಮಸಿ ಬಳಿದಿದ್ದಾರೆ.


ಜತ್ತ ತಾಲೂಕಿನ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರ ನಮ್ಮ ಹಕ್ಕು ಯಾರಪ್ಪನದು ಅಲ್ಲಾ ಎಂದು ಘೋಷಣೆ ಕೂಗುತ್ತಾ ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು