9:33 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!!

26/11/2022, 19:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gamil.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ.


ನಮಗೆ ಯೂರಿಯಾ ತರಲು ದುಡ್ಡು ಇಲ್ಲ ಸ್ವಾಮಿ!ಅದರ ಜೊತೆ ಸಾವಿರಾರು ರೂ ಬೆಲೆ ಬಾಳುವ ಕಳಪೆ ಗೊಬ್ಬರ ಖರೀದಿಸಬೇಕು. ಇಲ್ಲಂದ್ರೆ ಯೂರಿಯಾ ಕೊಡಲ್ಲ ಎಂದು ರೈತರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಯೂರಿಯಾ ಗೊಬ್ಬರ ಜೊತೆ ಕಳಪೆ ಗುಣಮಟ್ಟದ ರಾಸಾಯನಿಕ ಲಿಂಕ್ ಕಡ್ಡಾಯವಾಗಿದೆ. ದಲ್ಲಾಳಿಗಳ ಅಟ್ಟಹಾಸದಿಂದ
ರೈತರಿಗೆ ಪ್ರಾಣ ಸಂಕಟ ಉಂಟಾಗಿದೆ. ಇದರಿಂದ ನದಿ ಇಂಗಳಗಾವ ಗ್ರಾಮದಲ್ಲಿ ರೈತರಿಗೆ ಭಾರಿ ಅನ್ಯಾಯವಾಗಿದೆ.

ಅಥಣಿ ಪಟ್ಟಣ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಇದೆ ಸಮಸ್ಯೆ ಇದೆ. ಅಧಿಕಾರಿಗಳೇ ಇಂತಹ ಹಣಧಾಹಿ ದಲ್ಲಾಳಿ ಹಾಗೂ ಕಂಪನಿಗಳಿಗೆ ಮುಗುದಾರ ಯಾವಾಗ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು