6:31 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಆನೆ ದಾಳಿ ನಿಯಂತ್ರಿಸಲು ವಿಫಲ: ಆಕ್ರೋಶಿತ ಗ್ರಾಮಸ್ಥರಿಂದ ಫಾರೆಸ್ಟ್ ಕಚೇರಿ ಮೇಲೆ ದಾಳಿ

26/11/2022, 20:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com
ಆನೆ ಹಾವಳಿಯನ್ನು ನಿಯಂತ್ರಿಸಲು ವಿಫಲವಾಗಿರುವುದನ್ನು ಪ್ರತಿಭಟಿಸಿ ಗ್ರಾಮಸ್ಥರು ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಆಕ್ರೋಶಗೊಂಡ ಯುವಕರ ತಂಡ ಫಾರೆಸ್ಟ್ ಕಚೇರಿಯಲ್ಲಿ
ಕೈಗೆ ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ಪುಡಿ ಮಾಡಿದ ಆಕ್ರೋಶ ವ್ಯಕ್ತಪಡಿಸಿದರು.

ಆನೆಯನ್ನು ಓಡಿಸಲು ನಿಮಗೆ ಪಟಾಕಿ ಕೊಡುವ ಯೋಗ್ಯತೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಆನೆ ನಿಯಂತ್ರಿಸಕ್ಕೆ ಆಗಲ್ಲ, ತಿನ್ನೋಕೆ ಸೋನಾ ಮುಸುರಿ ಅಕ್ಕಿ ಬೇಕು ಎಂದು ಕಿಡಿ ಕಾರಿದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಅರಣ್ಯ ಇಲಾಖೆ ಸಿಬ್ಬಂದಿ ವೀಡಿಯೋ ಮಾಡುತ್ತಿದ್ದಾಗ ಮುಖ ತೋರಿಸಿ…ತೋರಿಸಿ ಯುವಕರು ಹೆಸರು ಹೇಳಿದರು.


ಆನೆಗಳವ ನಿರಂತರ ದಾಳಿಯಿಂದ ಮಲೆನಾಡಿಗರು ಕಂಗಟ್ಟಿ ಹೋಗಿದ್ದಾರೆ. ನಾಲ್ಕು ದಿನದ ಹಿಂದೆ ಆನೆ ದಾಳಿಗೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು