2:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ

26/11/2022, 20:45

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ.
ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್ಕಾರಿ ಪ್ರೌಢಶಾಲೆ , ವಡೇರಪುರ ಹಟ್ನಾ ಕೆಂಬಾರೆ, ಕಾಳಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ಶಾಲಾ ಕಾರ್ಯಕ್ರಮಗಳಿಗೆ ಸಹಾಯದ ಭರವಸೆ ನೀಡಿದರು.
ಸಾಮಾಜಿಕ ಸೇವೆಗಳಲ್ಲಿ ಆರೋಗ್ಯ ಶುದ್ಧ ನೀರು ಶಿಕ್ಷಣ ಶೈಕ್ಷಣಿಕ ಪ್ರಗತಿಯತ್ತ ತಾಲೂಕಿನ ಎಲ್ಲಾ ಶಾಲೆಗಳಿಗೂ ಕೈಲಾದ ಸಹಾಯ ಮಾಡುತ್ತಿರುವ ಸಮಾಜ ಸೇವಕರಾದ ರವಿಯವರು ತಾಲೂಕಿನ ಅಭಿವೃದ್ಧಿಯ ಮುಂಚೂಣಿಗೆ ಹೊಸ ಅಧ್ಯಯನ ಬರೆಯಲು ಇವರ ಕನಸಿನ ಗುರಿ ತ್ರಿಕಲ್ಪ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ರವಿಯವರು ಇಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆಟದ ಸಾಮಗ್ರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಭರವಸೆ ನೀಡುವ ಮುಖಾಂತರ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ಕೊಡುವ ಭರವಸೆಯ ಆಶಾ ಕಿರಣವಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ತಿಮ್ಮರಾಯಗೌಡ ಲೋಕೇಶ್ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಜೆ ಕುಮಾರ್ ಹಾಗೂ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇವಲಾಪುರ ಜಗದೀಶ್ ನಾಗಮಂಗಲ

ಇತ್ತೀಚಿನ ಸುದ್ದಿ

ಜಾಹೀರಾತು